ರಾಮನಗರ ಸ.ಪ.ಪೂ.ಕಾಲೇಜಿನಲ್ಲಿ ಪ್ರಬಂಧ ಸ್ಪರ್ಧೆ ಬಹುಮಾನ ವಿತರಣಾ ಕಾರ್ಯಕ್ರಮ ಹಾಗೂ ಅಂಬೇಡ್ಕರ್ ದಿನಾಚರಣೆಯನ್ನು ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಆಶ್ರಯದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದ ನಂತರ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಸದಸ್ಯರೊಂದಿಗೆ ಇ.ಬಸವರಾಜು ಮತ್ತು ಅಬೀದಾ ಬೇಗಮ್.
Myself and KJVS convenor Abeeda Begaum with the newly enrolled Karnataka Jnana Vijnana Samithi members in the premises of Govt. Jr college, Ramangara
No comments:
Post a Comment